Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಜಾತಿಗಣತಿ ವರದಿ ಬಗ್ಗೆ ಯಾರು ಆತಂಕ ಪಡುವುದು ಬೇಡ-ಗೃಹ ಸಚಿವ ಪರಮೇಶ್ವರ ಹೇಳಿಕೆ

CREDOPRESS MEDIA PVT LTD by CREDOPRESS MEDIA PVT LTD
December 16, 2024
in Karnataka News,Karnataka State Police,Latest News
0
ಜಾತಿಗಣತಿ ವರದಿ ಬಗ್ಗೆ ಯಾರು ಆತಂಕ ಪಡುವುದು ಬೇಡ-ಗೃಹ ಸಚಿವ ಪರಮೇಶ್ವರ ಹೇಳಿಕೆ
0
SHARES
2
VIEWS
Share on FacebookShare on Twitter

ಬೆಂಗಳೂರು:- ಜಾತಿಗಣತಿ ವರದಿಯಲ್ಲಿ ಏನು ಬಂದಿದೆ ಎಂಬುದು ಜನಸಮುದಾಯಕ್ಕೆ ಗೊತ್ತಾಗಬೇಕು. ಈ ಬಗ್ಗೆ ಚರ್ಚೆಯಾಗದಿದ್ದರೆ, ವರದಿಯನ್ನೇ ಮುಚ್ಚಿಹಾಕಿದರು ಎಂಬ ಆಪಾದನೆಗಳು ಸರ್ಕಾರದ‌ ಮೇಲೆ ಬರುತ್ತವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರಅವರು ಹೇಳಿದರು.

ಸದಾಶಿವನಗರದತಮ್ಮ‌ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿಯನ್ನು ಸಚಿವ‌ ಸಂಪುಟದ ಮುಂದೆ ತಂದು, ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು. ತದನಂತರ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ‌ ಎಂದರು.

ಜಾತಿಗಣತಿ ವರದಿಗೆ 160 ಕೋಟಿ ರೂ. ಖರ್ಚು ಮಾಡಿ, ಜನಸಮುದಾಯದ ಮುಂದೆ ಇಡದೇ ಹೋದರೆ ಹಣ ಖರ್ಚು ಮಾಡಿರುವುದು ಪ್ರಯೋಜನವಾಗುವುದಿಲ್ಲ. ವರದಿಯಲ್ಲಿ ಏನು ಬಂದಿದೆ ಎಂಬುದರ ಕುರಿತಾದರು ಜನರಿಗೆ ಗೊತ್ತಾಗಬೇಕು. ಇಲ್ಲವಾದರೆ ಮುಚ್ಚಿ ಹಾಕಿದರು ಅಂತೆಲ್ಲ ಸರ್ಕಾರದ ಬಗ್ಗೆ ಆಪಾದನೆಗಳು ಬರುತ್ತದೆ ಎಂದು ಹೇಳಿದರು.

ಜಾತಿಗಣತಿ ವರದಿ ಜಾರಿ ಮಾಡುವುದು ಬೇರೆ ವಿಚಾರ. ಅದರ ಮಾಹಿತಿ ಹೊರಗಡೆ ಬರಬೇಕಲ್ಲವೇ? ಜಾರಿ ಮಾಡಲು ಆಗುವ ತೀರ್ಮಾನಗಳು ಬೇರೆಬೇರೆ ರೀತಿಯಲ್ಲಿ ಆನಂತರ ಆಗುತ್ತವೆ. ಯಾರು ಕೂಡ ಇದರ ಬಗ್ಗೆ ಆತಂಕ‌ಪಡುವ ಅಗತ್ಯವಿಲ್ಲ ಎಂದರು

ಪಂಚಮಸಾಲಿ, ಒಳ ಮೀಸಲಾತಿ ಮತ್ತು ಜಾತಿಗಣತಿ ವರದಿ ಕುರಿತು ಪ್ರತಿಕ್ರಿಯಿಸಿ, ಎಲ್ಲವನ್ನು ನಿಭಾಯಿಸುವ ಸಾಮಾರ್ಥ್ಯ ಕಾಂಗ್ರೆಸ್ ಪಕ್ಷದ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ. ನಾವೆಲ್ಲರು ಸಹ ಜನಸಮುದಾಯದ ವಿಚಾರಧಾರೆಗಳನ್ನು ಯಾವ ರೀತಿ ತೀರ್ಮಾನ ಮಾಡಬೇಕು ಎಂಬುದರ ಕುರಿತು ಚರ್ಚೆ ಮಾಡಿ, ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಮೀಸಲಾತಿ ಶೇ. 50 ಮೀರಿ ಹೋಗಬಾರದು ಎಂಬ ಆದೇಶವಿದೆ. ಕೆಲ ರಾಜ್ಯಗಳಲ್ಲಿ ಶೇ.50ರಷ್ಟು ಮೀರಿ ಹೋಗಿದ್ದಾರೆ. ತಮಿಳುನಾಡಿನವರು ಶೇ. 69 ಮೀಸಲಾತಿಯನ್ನು ಕಾನೂನಾತ್ಮಕವಾಗಿ ಮಾಡಿದ್ದಾರೆ. ಸಂವಿಧಾನದ ಶೆಡ್ಯೂಲ್ಡ್ 9ಕ್ಕೆ ಸೇರಿಸಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸಹ ಬೇರೆಬೇರೆ ಸಮುದಾಯಗಳು ಮೀಸಲಾತಿ ಕೇಳುತ್ತಿವೆ. ಅದನ್ನೆಲ್ಲ ಮಾಡಬೇಕಾದರೆ ಶೇ.50ರಷ್ಟು ಮೀರಿ ಹೋಗಬೇಕಾಗುತ್ತದೆ ಎಂದು ಹೇಳಿದರು.

ಸಿ‌.ಪಿ.ಯೋಗೇಶ್ವರ್ ಪಕ್ಷಕ್ಕೆ ಬರುವ ವಿಚಾರ ಮಾಹಿತಿ ನನಗೆ ಇಲ್ಲ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ‌ ಗೆಲ್ಲಲು ರಣನೀತಿ ಮಾಡುತ್ತಿದ್ದೇವೆ. ಸಿ.ಪಿ.ಯೋಗೇಶ್ವರ್ ನನಗೆ ಆತ್ಮೀಯ ಸ್ನೇಹಿತ. ಹಿಂದೆ ನಮ್ಮ ಪಕ್ಷದಲ್ಲಿದ್ದಾಗ ಒಳ್ಳೆ ಕೆಲಸಗಳನ್ನು ಮಾಡಿದ್ದಾರೆ. ಅವರು ಪಕ್ಷ ಸೇರ್ಪಡೆ ಆಗುವುದು ಕೆಪಿಸಿಸಿ ಅಧ್ಯಕ್ಷರು ಮತ್ತು ಹೈಕಮಾಂಡ್‌ಗೆ ಬಿಟ್ಟಿರುವ ವಿಚಾರ. ಡಿ.ಕೆ.ಸುರೇಶ್ ಅವರಿಗೆ ಸ್ಪರ್ಧಿಸುವಂತೆ ನಾವೆಲ್ಲ ಒತ್ತಾಯಿಸಿದ್ದೇವೆ. ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡುತ್ತದೆ ಎಂಬುದನ್ನು ನೋಡಬೇಕು ಎಂದು ಹೇಳಿದರು.

    Tags: Dr G ParameshwaraKarnataka Home MinisterKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    Bengaluru District Police

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    March 13, 2026
    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    Bengaluru City Police

    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    March 13, 2026
    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!
    Bengaluru City Police

    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    March 13, 2026
    Next Post
    ಕನ್ನ ಕಳವು ಮಾಡುತ್ತಿದ್ದ ಐವರು ವ್ಯಕ್ತಿಗಳ ಬಂಧನ,

    ಕನ್ನ ಕಳವು ಮಾಡುತ್ತಿದ್ದ ಐವರು ವ್ಯಕ್ತಿಗಳ ಬಂಧನ,

    ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

    ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

    ಬೀದರ್ ಸೈಬರ್ ಅಪರಾಧ ( ಸಿ.ಇ.ಎನ್) ಪೊಲೀಸ್ ರಿಂದ 54 ಸಾವಿರಕ್ಕೂ ಅಧಿಕ ಮೌಲ್ಯದ ಅಕ್ರಮ ನಾರ್ಕೋಟಿಕ್ ಅಂಶ ಇರುವ ಔಷಧಿ ಬಾಟಲಗಳು ಮತ್ತು ಮಾತ್ರೆಗಳು, ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನ ವಶ. ಮೂರು ಜನ ಆರೋಪಿತರ ಬಂಧನ

    ಬೀದರ್ ಸೈಬರ್ ಅಪರಾಧ ( ಸಿ.ಇ.ಎನ್) ಪೊಲೀಸ್ ರಿಂದ 54 ಸಾವಿರಕ್ಕೂ ಅಧಿಕ ಮೌಲ್ಯದ ಅಕ್ರಮ ನಾರ್ಕೋಟಿಕ್ ಅಂಶ ಇರುವ ಔಷಧಿ ಬಾಟಲಗಳು ಮತ್ತು ಮಾತ್ರೆಗಳು, ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನ ವಶ. ಮೂರು ಜನ ಆರೋಪಿತರ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    • ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    • ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved