Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಕೆ ರ್ ಪುರಂ ಪೊಲೀಸರಿಂದ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 31 ಲಕ್ಷ ಮೌಲ್ಯದ 31 ದ್ವಿ-ಚಕ್ರ ವಾಹನಗಳ ವಶ

CREDOPRESS MEDIA PVT LTD by CREDOPRESS MEDIA PVT LTD
August 1, 2025
in Bengaluru City Police,Crime News,Indian Police News,Karnataka News,Karnataka State Police
0
ಕೆ ರ್ ಪುರಂ ಪೊಲೀಸರಿಂದ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 31 ಲಕ್ಷ ಮೌಲ್ಯದ 31 ದ್ವಿ-ಚಕ್ರ ವಾಹನಗಳ ವಶ
0
SHARES
23
VIEWS
Share on FacebookShare on Twitter

ಕೆ ಆರ್ ಪುರ ಪೊಲೀಸ್ ಠಾಣಾ, ಸರಹದ್ದಿನ ಚಿಕ್ಕ ಬಸವನಪುರದಲ್ಲಿ ವಾಸವಿರುವ ಪಿರಿಯಾದುದಾರರು ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಿಯಾದುದಾರರು ರಾತ್ರಿ ದ್ವಿಚಕ್ರ ವಾಹನವನ್ನು ತಾನು ವಾಸಿಸುವ ಮನೆಯ ಮುಂಭಾಗದಲ್ಲಿ ಲಾಕ್ ಮಾಡಿ ನಿಲ್ಲಿಸಿ ಹೋಗಿರುತ್ತಾರೆ. ಮಾರನೇ ದಿನ ಬೆಳಿಗ್ಗೆ ದ್ವಿಚಕ್ರವಾಹನವನ್ನು ನೋಡಲಾಗಿ, ದ್ವಿಚಕ್ರವಾಹನವು ಕಳುವಾಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಕೆಯನ್ನು ಮುಂದುವರಿಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಭಾತ್ಮಿದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ ಪರಪ್ಪನ ಅಗ್ರಹಾರದ ಹೊಸೂರು ರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ದ್ವಿಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿಯೂ ದ್ವಿಚಕ್ರ ವಾಹನಗಳನ್ನು ಕಳೆವು ಮಾಡಿರುವುದಾಗಿ ತಿಳಿಸಿರುತ್ತಾನೆ.

ಪೊಲೀಸ್ ಅಭಿರಕ್ಷೆಗೆ ಪಡೆದುಕೊಂಡ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಕಳವು ಮಾಡಿದ ದ್ವಿಚಕ್ರವಾಹನಗಳನ್ನು ಆಂಧ್ರಪ್ರದೇಶದ ತಿರುಪತಿಯಲ್ಲಿ ವಾಸವಿರುವ ಓರ್ವ ವ್ಯಕ್ತಿ ಹಾಗೂ ಮದನಪಲ್ಲಿಯಲ್ಲಿ ವಾಸವಿರುವ ಇಬ್ಬರು ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ.

ತನಿಖೆಯನ್ನು ಮುಂದುವರಿಸಿ ತಿರುಪತಿಯಲ್ಲಿ ವಾಸವಿರುವ ಓರ್ವ ವ್ಯಕ್ತಿ ಹಾಗೂ ಮದನಪಲ್ಲಿಯಲ್ಲಿ ವಾಸವಿರುವ ಇಬ್ಬರು ವ್ಯಕ್ತಿಗಳಿಂದ 30 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.

ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟು 31-ದ್ವಿಚಕ್ರವಾಹನಗಳನ್ನು ವಶ ಮೌಲ್ಯ ವಶಪಡೆಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 31,00,000/-(ಮೂವತ್ತೊಂದು ಲಕ್ಷ ರೂಪಾಯಿ).

ಪ್ರಕರಣದ ಆರೋಪಿ ಬಂಧನದಿಂದ 1) ಕೆ ಆರ್ ಪುರ ಪೊಲೀಸ್ ಠಾಣೆಯ-6 ದ್ವಿಚಕ್ರವಾಹನ ಕಳವು ಪ್ರಕರಣ,2) ಅವಲಹಳ್ಳಿ ಪೊಲೀಸ್ ಠಾಣೆಯ-1 ದ್ವಿಚಕ್ರವಾಹನ ಕಳವು ಪ್ರಕರಣ, 3) ಕಾಡುಗೋಡಿ ಪೊಲೀಸ್ ಠಾಣೆಯ-1 ದ್ವಿಚಕ್ರವಾಹನ ಕಳವು ಪ್ರಕರಣ,4) ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯ -1 ದ್ವಿಚಕ್ರವಾಹನ ಕಳವು ಪ್ರಕರಣ, ಸೇರಿದಂತೆ ಒಟ್ಟು 9 ದ್ವಿಚಕ್ರವಾಹನ ಕಳುವ ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 22 ದ್ವಿಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ಫೀಲ್ಡ್ ಶ್ರೀ ಕೆ. ಪರಶುರಾಮ್, ಐಪಿಎಸ್, ಸಹಾಯಕ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಉಪ-ವಿಭಾಗ ಶ್ರೀಮತಿ ರಿನಾ ಸುವರ್ಣ ರವರ ಮಾರ್ಗದರ್ಶನದಲ್ಲಿ, ಕೆ. ಆರ್ ಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ರಾಮಮೂರ್ತಿ. ಬಿಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿರವರ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceKarnataka State PoliceKR Puram PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಕಾಟನ್ ಪೇಟೆ ಪೊಲೀಸರಿಂದ ಗಾಂಜಾ ಸಾಗಣೆ ಮಾಡುತ್ತಿದ್ದ ಹೊರ ರಾಜ್ಯದ ಆರು ವ್ಯಕ್ತಿಗಳ ಬಂಧನ. 42 ಲಕ್ಷ ಮೌಲ್ಯದ 53.5 ಕೆಜಿ ಗಾಂಜಾ, 9 ಮೊಬೈಲ್, 10 ಸಿಮ್ ಕಾರ್ಡ್,1 ಲ್ಯಾಪ್ಟಾಪ್,1 ಗೂಡ್ಸ್ ಆಟೋ ವಶ

    ಕಾಟನ್ ಪೇಟೆ ಪೊಲೀಸರಿಂದ ಗಾಂಜಾ ಸಾಗಣೆ ಮಾಡುತ್ತಿದ್ದ ಹೊರ ರಾಜ್ಯದ ಆರು ವ್ಯಕ್ತಿಗಳ ಬಂಧನ. 42 ಲಕ್ಷ ಮೌಲ್ಯದ 53.5 ಕೆಜಿ ಗಾಂಜಾ, 9 ಮೊಬೈಲ್, 10 ಸಿಮ್ ಕಾರ್ಡ್,1 ಲ್ಯಾಪ್ಟಾಪ್,1 ಗೂಡ್ಸ್ ಆಟೋ ವಶ

    ಜಯನಗರ ಪೊಲೀಸರಿಂದ ಮನೆ ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ,79 ಲಕ್ಷ ಮೌಲ್ಯದ ಒಂದು ಕೆಜಿ 85 ಗ್ರಾಂ ಚಿನ್ನಾಭರಣ ವಶ

    ಜಯನಗರ ಪೊಲೀಸರಿಂದ ಮನೆ ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ,79 ಲಕ್ಷ ಮೌಲ್ಯದ ಒಂದು ಕೆಜಿ 85 ಗ್ರಾಂ ಚಿನ್ನಾಭರಣ ವಶ

    ಕೊತ್ತನೂರು ಪೊಲೀಸರಿಂದ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 65 ಲಕ್ಷ ಮೌಲ್ಯದ 548 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿ ಮತ್ತು ₹10 ಲಕ್ಷ ನಗದು ವಶ

    ಕೊತ್ತನೂರು ಪೊಲೀಸರಿಂದ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 65 ಲಕ್ಷ ಮೌಲ್ಯದ 548 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿ ಮತ್ತು ₹10 ಲಕ್ಷ ನಗದು ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved