ಬೀದರ ಜಿಲ್ಲೆಯ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ನೂತನವಾಗಿ ಸ್ಥಾಪಿತಗೊಂಡ ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ ಸಹಾಯದಿಂದ ಕಳ್ಳತನ ಪ್ರಕರಣದಲ್ಲಿ 8 ಲಕ್ಷಕ್ಕೂ ಅಧಿಕ ಮೌಲದ್ಯದ ನಗದು ಹಣ, ವಾಹನ ಜಪ್ತಿ ಪತ್ತೆ, ಐದು ಜನ ಅಂತರ ರಾಜ್ಯ ಕಳ್ಳರ ಬಂಧನ

ಬೀದರ ಜಿಲ್ಲೆಯ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ನೂತನವಾಗಿ ಸ್ಥಾಪಿತಗೊಂಡ ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ ಸಹಾಯದಿಂದ ಕಳ್ಳತನ ಪ್ರಕರಣದಲ್ಲಿ 8 ಲಕ್ಷಕ್ಕೂ ಅಧಿಕ ಮೌಲದ್ಯದ ನಗದು ಹಣ, ವಾಹನ ಜಪ್ತಿ ಪತ್ತೆ, ಐದು ಜನ ಅಂತರ ರಾಜ್ಯ ಕಳ್ಳರ ಬಂಧನ

ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ್ ಜಿಲ್ಲೆ ಬೀದರ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಹುಮನಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ದೇವಸ್ಥಾನದಲ್ಲಿರುವ...

ಬಾಣಸವಾಡಿ ಪೊಲೀಸರಿಂದ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ವ್ಯಕ್ತಿಯ ಬಂಧನ, 9 ಲಕ್ಷ ರೂ ಮೌಲ್ಯ ಬೆಲೆಬಾಳುವ ಎಂಟು ದ್ವಿಚಕ್ರ ವಾಹನಗಳ ವಶ

ಬಾಣಸವಾಡಿ ಪೊಲೀಸರಿಂದ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ವ್ಯಕ್ತಿಯ ಬಂಧನ, 9 ಲಕ್ಷ ರೂ ಮೌಲ್ಯ ಬೆಲೆಬಾಳುವ ಎಂಟು ದ್ವಿಚಕ್ರ ವಾಹನಗಳ ವಶ

ಟೀ ಕುಡಿಯಲು ಹೋಗಿದ್ದ ವ್ಯಕ್ತಿ ಒಬ್ಬರು ದ್ವಿಚಕ್ರ ವಾಹನವನ್ನು ನಿಲ್ಲಿಸಿ, ಅಂಗಡಿಗೆ ತೆರಳಿ ಮತ್ತೆ ಮರಳಿ ಬಂದು ನೋಡಿದಾಗ ಕಳ್ಳತನ ಆಗಿರುವುದು ಕಂಡುಬಂದಿರುತ್ತದೆ ಪಿರ್ಯಾದು ದಾರರು ಸಲ್ಲಿಸಿದ...

ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 70 ಮೊಬೈಲ್ ಫೋನ್‌ಗಳ ವಶ. ಮೌಲ್ಯ 43 ಲಕ್ಷ.

ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 70 ಮೊಬೈಲ್ ಫೋನ್‌ಗಳ ವಶ. ಮೌಲ್ಯ 43 ಲಕ್ಷ.

ಮಲ್ಲೇಶ್ವರಂನ ಅಪಾರ್ಟ್‌ಮೆಂಟ್‌ ವೊಂದರಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:06/03/2025 ರಂದು ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಪತಿಯವರು ದಿನಾಂಕ:02/03/2025 ರಂದು ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣಾ...

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಬಂಧಿಸಿದ ದೇವನಹಳ್ಳಿ ಪೊಲೀಸರು

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಬಂಧಿಸಿದ ದೇವನಹಳ್ಳಿ ಪೊಲೀಸರು

ದೇವನಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವರಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ಯಾರೋ ಇಬ್ಬರು ವ್ಯಕ್ತಿಗಳು ಒಂದು ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆಂದು ತಿಳಿಸಿರುತ್ತಾರೆ ಮಾಹಿತಿಯನ್ನು...

ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್

ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್

ಹಾವೇರಿ : ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ...

ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 7 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ ವಾಹನಗಳ ವಶ

ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 7 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ ವಾಹನಗಳ ವಶ

ವೈಟ್ ಫೀಲ್ಡ್ ಪೊಲೀಸ್ ಠಾಣಾ, ಸರಹದ್ದಿನ ಇಮ್ಮಡಿಹಳ್ಳಿಯಲ್ಲಿ ವಾಸವಿರುವ ಪೆರ್ಯಾದುದಾರರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರವನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಅಪಾರ್ಟ್ಮೆಂಟ್ ಒಂದರ ಪಾರ್ಕಿಂಗ್ ನಲ್ಲಿ ದ್ವಿಚಕ್ರವಾಹನವನ್ನು...

ಸಿಸಿಬಿ ಪೊಲೀಸರ ವಿಶೇಷ ಕಾರ್ಯಾಚರಣೆ R&AW ಸಂಸ್ಥೆಯಲ್ಲಿ ಇಂಟಲಿಜೆನ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಹಣ ಪಡೆದುಕೊಂಡು ಕೆಲಸವನ್ನು ಕೊಡಿಸದೆ ವಂಚಿಸುತ್ತಿದ್ದ ಆರೋಪಿತರ ಬಂಧನ

ಸಿಸಿಬಿ ಪೊಲೀಸರ ವಿಶೇಷ ಕಾರ್ಯಾಚರಣೆ R&AW ಸಂಸ್ಥೆಯಲ್ಲಿ ಇಂಟಲಿಜೆನ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಹಣ ಪಡೆದುಕೊಂಡು ಕೆಲಸವನ್ನು ಕೊಡಿಸದೆ ವಂಚಿಸುತ್ತಿದ್ದ ಆರೋಪಿತರ ಬಂಧನ

ಜೆಪಿ ನಗರದಲ್ಲಿರುವ ಯಲಚೇನಹಳ್ಳಿಯ ನಿವಾಸಿಯಾದ ಪಿರಿಯಾದುದಾರರು ಸಿಸಿಬಿಯ ವಿಶೇಷ ವಿಚಾರಣಾ ದಳದಲ್ಲಿ ದೂರನ್ನು ಸಲ್ಲಿಸಿರುತ್ತಾರೆ.ದೂರಿನಲ್ಲಿ ಪಿರಿಯಾದುದಾರರಿಗೆ ಓರ್ವ ವ್ಯಕ್ತಿಯು ತಾನು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ಆರ್...

ಬೀದರ ಜಿಲ್ಲಾ ಪೊಲೀಸ್ ರಿಂದ ಕರ್ಕಶ ಶಬ್ದವನ್ನುಟ್ಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರಗಳ ಮೇಲೆ ರೋಲರ್ ಹಾಯಿಸಿ ನಿಸ್ಕೃಯ ಕಾರ್ಯಾಚರಣೆ

ಬೀದರ ಜಿಲ್ಲಾ ಪೊಲೀಸ್ ರಿಂದ ಕರ್ಕಶ ಶಬ್ದವನ್ನುಟ್ಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರಗಳ ಮೇಲೆ ರೋಲರ್ ಹಾಯಿಸಿ ನಿಸ್ಕೃಯ ಕಾರ್ಯಾಚರಣೆ

ಮಾನ್ಯ ಪ್ರದೀಪ್ ಗುಂಟಿ ಐಪಿಎಸ್ ಪೊಲೀಸ್ ಅಧೀಕ್ಷಕರು ಬೀದರ ಜಿಲ್ಲೆ ರವರ ನೇತೃತ್ವದಲ್ಲಿ ಬೀದರ ಜಿಲ್ಲೆಯಲ್ಲಿ ಕೆಲವು ವಾಹನ ಮಾಲೀಕರು ತಮ್ಮ ದ್ವಿಚಕ್ರ ವಾಹನಕ್ಕೆ ಕಂಪನಿಯಿಂದ ಅಳವಡಿಸಿದ...

ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿ ಹಾಗೂ ಕನ್ನ ಕಳವು ಮಾಡಲು ಪ್ರಚೋದಿಸುತ್ತಿದ್ದ ಮತ್ತೋರ್ವ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ.

ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿ ಹಾಗೂ ಕನ್ನ ಕಳವು ಮಾಡಲು ಪ್ರಚೋದಿಸುತ್ತಿದ್ದ ಮತ್ತೋರ್ವ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ.

220 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿಯ ವಸ್ತುಗಳ ವಶ, ಮೌಲ್ಯ 18 ಲಕ್ಷ.ಅಮೃತಹಳ್ಳ ಪೊಲೀಸ್ ಠಾಣಾ ಪೊಲೀಸ್ ಠಾಣಾ ಸರಹದ್ದಿನ ರಾಚೇನಹಳ್ಳಿಯ ಅಪಾರ್ಟ್‌ ಮೆಂಟ್‌ ವೊಂದರಲ್ಲಿ...

ಮಾಸ್ತಿ ಪೊಲೀಸರಿಂದ ಅಕ್ರಮವಾಗಿ ಗಾಂಜಾ ಸಾಗಣೆ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಾಸ್ತಿ ಪೊಲೀಸರಿಂದ ಅಕ್ರಮವಾಗಿ ಗಾಂಜಾ ಸಾಗಣೆ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಸುಮಾರು ರೂ.30,000 ಬೆಲೆ ಬಾಳುವ 768 ಗ್ರಾಂ ಗಾಂಜಾ ವನ್ನು ಆರೋಪಿಯಿಂದ ವಶಕ್ಕೆ ಪಡೆದ ಮಾಸ್ತಿ ಪೊಲೀಸರು ಶ್ರೀ ನಿಖಿಲ್.ಬಿ ಐ ಪಿ ಎಸ್ ಪೊಲೀಸ್ ಅಧೀಕ್ಷಕರು,...

Page 21 of 27 1 20 21 22 27